May 16, 2025
Suddigaralive News
ಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುರಾಜಕೀಯರಾಜ್ಯರಾಷ್ಟ್ರ

ಸಿಎಂ ಸಿದ್ದರಾಮಯ್ಯ ಕರೆ ಬೆನ್ನಲ್ಲೇ ಮೋಸ್ಟ್ ವಾಂಟೆಡ್​​ ನಕ್ಸಲರು ಶರಣಾಗತಿಗೆ ನಿರ್ಧಾರ

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಕ್ಸಲರಿಗೆ ಶಸ್ತ್ರಾಸ್ತ್ರ ತ್ಯಜಿಸಿ, ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ಇದಿಗ ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಆರು ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗಲು ಸಜ್ಜಾಗಿದ್ದಾರೆ. ಹಾಗಾಗಿ ಶಾಂತಿಗಾಗಿ ನಾಗರಿಕ ವೇದಿಕೆ ಮೂಲಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Related posts

ಅಂಜುಮನ್ ಇ ಇಸ್ಲಾಮಿಯಾ ಸಂಸ್ಥೆಯ ಆಡಳಿತ ಮಂಡಳಿಗೆ ಅಂಜುಮನ್ ವೆಲ್ಫೇರ್ ತಂಡಕ್ಕೆ ಗೆಲುವು

Team Suddigara

ಕೇಂದ್ರ ಸರ್ಕಾರ ಜಾತಿ ಜನಗಣತಿ ನಡೆಸುವ ಕಾರ್ಯ ಕ್ರಾಂತಿಕಾರಿ

Team Suddigara

ಹಸದವರಿಗೆ ಅನ್ನ-ಆಹಾರ ನೀಡುವುದು ಶ್ರೇಷ್ಠ

Team Suddigara

Leave a Comment

[t4b-ticker] [t4b-ticker]