- ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು ಇದರಲ್ಲಿ ಸಚಿವ ಜಾರ್ಜ್ ಅವರ ಪಾತ್ರವಿದೆ ಎಂದು ಬಿಜೆಪಿ ಅಶ್ವತ್ ನಾರಾಯಣ್ ಲೋಕಾಯುಕ್ತಕ್ಕೆ ದೂರು ನೀಡಿದ್ದು ಒಳ್ಳೆಯ ಕಾರ್ಯ ಪ್ರತಿ ಬಾರಿ ಆರೋಪ ಮಾಡಿ ದೂರ ಸರಿಯುತ್ತಿದ್ದ ಬಿಜೆಪಿ ಯವರು ಇದೀಗ ದೂರು ನೀಡಿರುವುದು ಒಳ್ಳೆಯದು ಎಂದು ವ್ಯಂಗ್ಯವಾಡಿದರು ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಹಗರಣದ ವಿಚಾರದಲ್ಲಿ ತಾರ್ಕಿಕ ಅಂತ್ಯ ಕಾಣಬೇಕು ಎಂಬುದು ನಮ್ಮ ಆಶಯ ಎಂದರು

Oplus_131072
Leave a Reply