ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಜುಲೈ 1ರಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು , ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆ ಮಾಡಲಿದ್ದಾರೆ.
ಪ್ರಧಾನ ಭಾಷಣ ಪಿ ಸಾಯಿನಾಥ ಹಾಗೂ ರೆಹಮತ ತರೀಕೆರೆ ನಡೆಸಿಕೊಡಲಿದ್ದು, ಸಮಾರಂಭದಲ್ಲಿ ರಿಜ್ವಾನ್ ಅಹಮದ್ ಹಾಗೂ ಸಂಸದರಾದ ಪಿ ಸಿ ಮೋಹನ್ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹಾಗೂ ಪ್ರಾಸ್ತವಿಕ ನುಡಿಯನ್ನು ಆಯುಷ್ಯ ಖಾನಂ ಅಧ್ಯಕ್ಷರು ಕರ್ನಾಟಕ ಮಾಧ್ಯಮ ಅಕಾಡೆಮಿ . ಮತ್ತು ಬಿ ಬಿ ಕಾವೇರಿ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಕಾರ್ಯದರ್ಶಿ , ಹೇಮಂತ್ ನಿಂಬಾಳ್ಕರ್ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ನಾಗೇಂದ್ರ ಪ್ರಸಾದ್ ,ಆರ್ .ಶ್ರೀಧರ್
ಪದ್ಮ . ಕೆಯುಡಬ್ಲ್ಯೂ ಜೆ ಅಧ್ಯಕ್ಷರಾದ ಶಿವಾನಂದ ತಗಡೂರು . ಜಿ ಎನ್ ಮೋಹನ್ ಅತಿಥಿಗಳಾಗಿರುವ ಈ ಸಮಾರಂಭಕ್ಕೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ.ರಾಜಶೇಖರ್ ಹಾಗು ಪದಾಧಿಕಾರಿಗಳನ್ನು ಬೆಂಗಳೂರಿನಲ್ಲಿ ಅಧಿಕೃತವಾಗಿ ಆಹ್ವಾನಿಸಿದ ಸಂದರ್ಭ.
State-level Press Day celebrated on July 1st
