ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಕ್ಷಿಣ ಪ್ರಾಂತ ವಿಭಾಗದಿಂದ ತಿಪಟೂರಿನಲ್ಲಿ ವೀರರಾಣಿ ಅಬ್ಬಕ್ಕ ಅವರ 500ನೇ ಜನ್ಮದಿನದ ಪ್ರಯುಕ್ತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ತಿಪಟೂರು ತಾಲೂಕು ಪ್ರಗತಿ ಪರಿಶೀಲನಾ ಸಭೆ ಮುಗಿಸಿಕೊಂಡು ತುಮಕೂರಿಗೆ ಹೋಗುವ ಮಾರ್ಗ ಮಧ್ಯೆ ರಾಣಿ ಅಬ್ಬಕ್ಕ ರಥಯಾತ್ರೆ ಎದುರಾಗಿದೆ.
ಆಗ ಕಾರಿನಿಂದ ಇಳಿದ ಪರಮೇಶ್ವರ್ ಅವರು, ಅಬ್ಬಕ್ಕ ದೇವಿಗೆ ಪುಷ್ಪಾರ್ಚನೆ ನೆರವೇರಿಸಿ ರಥಯಾತ್ರೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಪರಮೇಶ್ವರ್ ಅವರು ಪುಷ್ಪಾರ್ಷನೆ ನೆರವೇರಿಸಿದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.
Home Minister Dr. G. Parameshwar at ABVP event

Leave a Reply