ರಾಜ್ಯ ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿTeam SuddigaraOctober 12, 2025 by Team SuddigaraOctober 12, 2025052 ಬೆಂಗಳೂರು: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ... Read more