ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು ಅನ್ನ, ಆರೋಗ್ಯ, ಶಿಕ್ಷಣ ವ್ಯಾಪಾರದ ಸರಕಾಗಬಾರದುTeam SuddigaraApril 28, 2025 by Team SuddigaraApril 28, 20250151 ಚಿಕ್ಕಮಗಳೂರು: -ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಕೆಂಪನಹಳ್ಳಿಯಲ್ಲಿ ಜಿಲ್ಲಾಡಳಿತ,... Read more