ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು ವ್ಯಕ್ತಿ ಶಾಶ್ವತವಲ್ಲ ಆದರೆ ವ್ಯಕ್ತಿತ್ವ ಶಾಶ್ವತTeam SuddigaraJune 15, 2025 by Team SuddigaraJune 15, 20250274 ಚಿಕ್ಕಮಗಳೂರು-ವ್ಯಕ್ತಿ ಶಾಶ್ವತವಲ್ಲ. ಆದರೆ ವ್ಯಕ್ತಿತ್ವ ಶಾಶ್ವತ. ಹುಟ್ಟು ಸಾವಿನ ನಡುವೆ ಇರುವುದೇ ಜೀವನ. ಈ ಅಂತರದಲ್ಲಿನ ಜೀವನ ಮೌಲ್ಯವೇ ನಮ್ಮನ್ನು ಶಾಶ್ವತವಾಗಿ ಇರುವಂತೆ ಮಾಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು. ನಗರದ... Read more